LIVE
ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...
MENU BAR
ಸಂಘ
16 January 2025
ಉಪಲೋಕಾಯುಕ್ತರಿಂದ ಬಳ್ಳಾರಿ ಭೇಟಿ!
ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಜ.16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಬಳ್ಳಾರಿಯ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡುವರು.
Subscribe to:
Post Comments (Atom)
No comments:
Post a Comment